¶ “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
TSK
TSK · ಆದಿಕಾಂಡ 39:4
Treasury of Scripture Knowledge references in ಕನ್ನಡ IRV.
ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.
¶ ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.
¶ ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.
ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.
ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.
ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.