TSK

TSK · ಆದಿಕಾಂಡ 4:13

Treasury of Scripture Knowledge references in ಕನ್ನಡ IRV.

Back to passage

ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.

ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.

ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.