ಅರಣ್ಯಕಾಂಡ 23:19
TSK
ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
TSK
Treasury of Scripture Knowledge references in ಕನ್ನಡ IRV.
ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
“ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.
ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.
ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›