TSK

TSK · ಯೆರೆಮಿಯ 39:2

Treasury of Scripture Knowledge references in ಕನ್ನಡ IRV.

Back to passage

ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.

“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.

¶ ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.

ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.