ಯಾಜಕಕಾಂಡ 2:5
TSK
ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
TSK
Treasury of Scripture Knowledge references in ಕನ್ನಡ IRV.
ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.