ಮತ್ತಾಯನು 21:39
TSK
‹ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.›
TSK
Treasury of Scripture Knowledge references in ಕನ್ನಡ IRV.
‹ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.›
ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.