TSK

TSK · ಮಾರ್ಕನು 3:4

Treasury of Scripture Knowledge references in ಕನ್ನಡ IRV.

Back to passage

ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

¶ ‹“ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.›

ಆಗ ಯೇಸು ಅವರಿಗೆ, ‹“ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?”› ಎಂದು ಕೇಳಿ,

¶ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.