ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
TSK
TSK · ಮಾರ್ಕನು 7:9
Treasury of Scripture Knowledge references in ಕನ್ನಡ IRV.
ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?›
‹ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ”› ಎಂದು ಹೇಳಿದನು.
ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.