ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
TSK
TSK · ಮತ್ತಾಯನು 21:17
Treasury of Scripture Knowledge references in ಕನ್ನಡ IRV.
‹ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ”› ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
¶ ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
¶ ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.
ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
¶ ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,
¶ ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
¶ ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.