TSK

TSK · ಅರಣ್ಯಕಾಂಡ 14:29

Treasury of Scripture Knowledge references in ಕನ್ನಡ IRV.

Back to passage

ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.

¶ ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.