TSK

TSK · ಅರಣ್ಯಕಾಂಡ 3:30

Treasury of Scripture Knowledge references in ಕನ್ನಡ IRV.

Back to passage

¶ ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.

ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.