ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
TSK
TSK · ಙ್ಞಾನೋಕ್ತಿಗಳು 16:20
Treasury of Scripture Knowledge references in ಕನ್ನಡ IRV.
ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.
ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.
ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
¶ ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
¶ ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.