ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.
TSK
TSK · ಙ್ಞಾನೋಕ್ತಿಗಳು 19:11
Treasury of Scripture Knowledge references in ಕನ್ನಡ IRV.
ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
ಮತ್ತಾಯನು 5:44
TSK
‹ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;›‹ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.›
ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.