ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.