ವಿಮೋಚನಕಾಂಡ 21:34
TSK
ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
TSK
Treasury of Scripture Knowledge references in ಕನ್ನಡ IRV.
ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.
‹ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.›