TSK

TSK · ಙ್ಞಾನೋಕ್ತಿಗಳು 9:17

Treasury of Scripture Knowledge references in ಕನ್ನಡ IRV.

Back to passage

ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು.

ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.

ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ

ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.

ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.