TSK

TSK · 1 ಪೂರ್ವಕಾಲವೃತ್ತಾ 21:13

Treasury of Scripture Knowledge references in Kannada KJV.

Back to passage

ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.

ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.

ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.

ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.

ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.

ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.

ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.

ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.

ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.

ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.

ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.

ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.

ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.

ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;

ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ