TSK

TSK · ಙ್ಞಾನೋಕ್ತಿಗಳು 1:13

Treasury of Scripture Knowledge references in Kannada KJV.

Back to passage

ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.

ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.

ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.

ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.