ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟು
TSK
TSK · ಙ್ಞಾನೋಕ್ತಿಗಳು 1:19
Treasury of Scripture Knowledge references in Kannada KJV.
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;
ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.