TSK

TSK · ಙ್ಞಾನೋಕ್ತಿಗಳು 11:8

Treasury of Scripture Knowledge references in Kannada KJV.

Back to passage

ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.