ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
TSK
TSK · ಙ್ಞಾನೋಕ್ತಿಗಳು 15:4
Treasury of Scripture Knowledge references in Kannada KJV.
ಆದಿಕಾಂಡ 3:22
TSK
ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
ಮಲಾಕಿಯ 4:2
TSK
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಪ್ರಕಟನೆ 2:7
TSK
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.