TSK

TSK · ಙ್ಞಾನೋಕ್ತಿಗಳು 16:14

Treasury of Scripture Knowledge references in Kannada KJV.

Back to passage

ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು

ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.

ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.

ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.

ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.

ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು

ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ