ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
TSK
TSK · ಙ್ಞಾನೋಕ್ತಿಗಳು 21:11
Treasury of Scripture Knowledge references in Kannada KJV.
ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.