ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
TSK
TSK · ಙ್ಞಾನೋಕ್ತಿಗಳು 21:21
Treasury of Scripture Knowledge references in Kannada KJV.
ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.