ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.
TSK
TSK · ಙ್ಞಾನೋಕ್ತಿಗಳು 21:27
Treasury of Scripture Knowledge references in Kannada KJV.
ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.