TSK

TSK · ಙ್ಞಾನೋಕ್ತಿಗಳು 27:24

Treasury of Scripture Knowledge references in Kannada KJV.

Back to passage

ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.

ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.

ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ