ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
TSK
TSK · ಙ್ಞಾನೋಕ್ತಿಗಳು 31:20
Treasury of Scripture Knowledge references in Kannada KJV.
ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.