TSK

TSK · 1 ಪೂರ್ವಕಾಲವೃತ್ತಾ 12:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,

ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.