TSK

TSK · 1 ಪೂರ್ವಕಾಲವೃತ್ತಾ 29:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.

¶ “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.