TSK

TSK · 1 ಪೂರ್ವಕಾಲವೃತ್ತಾ 9:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

¶ ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.

ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.

ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.

ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.

ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.