ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
TSK
TSK · 1 ಪೂರ್ವಕಾಲವೃತ್ತಾ 9:24
Treasury of Scripture Knowledge references in ಕನ್ನಡ IRV.