¶ “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
TSK
TSK · 1 ಯೋಹಾನನು 3:15
Treasury of Scripture Knowledge references in ಕನ್ನಡ IRV.
ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.›
‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.
¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,
¶ ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.