ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.
TSK
TSK · 1 ಪೇತ್ರನು 2:18
Treasury of Scripture Knowledge references in ಕನ್ನಡ IRV.
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.
ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.