ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
TSK
TSK · 1 ಪೇತ್ರನು 2:7
Treasury of Scripture Knowledge references in ಕನ್ನಡ IRV.
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ‹“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.›
‹“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ› ‹ಮುಖ್ಯವಾದ ಮೂಲೆಗಲ್ಲಾಯಿತು.›
¶ ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ› ‹ಮುಖ್ಯವಾದ ಮೂಲೆಗಲ್ಲಾಯಿತು’› ‹ಎಂದು ಬರೆದಿರುವ ಮಾತೇನು?›
ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,
ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.
ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.
ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.