TSK

TSK · 2 ಪೂರ್ವಕಾಲವೃತ್ತಾ 16:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.

ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.

ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.

¶ ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.