ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.
TSK
TSK · 2 ಪೂರ್ವಕಾಲವೃತ್ತಾ 16:12
Treasury of Scripture Knowledge references in ಕನ್ನಡ IRV.
ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.
ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?
‹ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.›
ಯೇಸು ಅದನ್ನು ಕೇಳಿ ಅವರಿಗೆ, ‹“ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು”› ಅಂದನು.
¶ ‹“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.›
‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›