ವಿಮೋಚನಕಾಂಡ 21:14
TSK
ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
TSK
Treasury of Scripture Knowledge references in ಕನ್ನಡ IRV.
ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.
¶ ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.