TSK

TSK · 2 ಪೂರ್ವಕಾಲವೃತ್ತಾ 23:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,

ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.