¶ ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
TSK
TSK · 2 ಪೂರ್ವಕಾಲವೃತ್ತಾ 28:19
Treasury of Scripture Knowledge references in ಕನ್ನಡ IRV.
ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.
ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.
ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.
ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.
ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.
ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.
‹ನೀನು ನಿನ್ನ ವಿಷಯದಲ್ಲಿ›‹ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,›‹ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.›