TSK

TSK · 2 ಅರಸುಗಳು 7:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.

ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.

ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.