TSK

TSK · 2 ಸಮುವೇಲನು 16:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.

¶ ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,