TSK

TSK · 2 ತಿಮೊಥೆಯನಿಗೆ 3:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು

‹ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.›

ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ‹“ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.›

‹ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.›

‹ನೀವು›‹ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.›

‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.

ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.

¶ ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,

ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,

ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.

¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

¶ ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.

¶ ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.