ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.
TSK
TSK · ಅಪೊಸ್ತಲರ ಕೃತ್ಯಗ 1:18
Treasury of Scripture Knowledge references in ಕನ್ನಡ IRV.
¶ ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.
ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
‹ಅವನು ಒಬ್ಬನಿಗೆ ಐದು›‹ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.›
¶ ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.