¶ “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”
TSK
TSK · ಅಪೊಸ್ತಲರ ಕೃತ್ಯಗ 1:7
Treasury of Scripture Knowledge references in ಕನ್ನಡ IRV.
ಆಗ ಆತನು ಅವರಿಗೆ, ‹“ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು”› ಎಂದು ಹೇಳಿದನು.
‹ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು”› ಎಂದು ಹೇಳಿದನು.
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.
ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,