ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
TSK
TSK · ಅಪೊಸ್ತಲರ ಕೃತ್ಯಗ 10:24
Treasury of Scripture Knowledge references in ಕನ್ನಡ IRV.
¶ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”
¶ ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, ‹“ನನ್ನನ್ನು ಹಿಂಬಾಲಿಸು”› ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,
ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.