¶ ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
TSK
TSK · ಅಪೊಸ್ತಲರ ಕೃತ್ಯಗ 11:22
Treasury of Scripture Knowledge references in ಕನ್ನಡ IRV.
ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.
¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
¶ ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
¶ ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.