TSK

TSK · ಅಪೊಸ್ತಲರ ಕೃತ್ಯಗ 11:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಮತ್ತು ನೂರು ಯಾಜಕವಸ್ತ್ರಗಳು.

¶ ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.

‹ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.›

ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು

ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.

ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.

ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

¶ ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.