TSK

TSK · ಅಪೊಸ್ತಲರ ಕೃತ್ಯಗ 14:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›

ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.

ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,

¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.

ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.