ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.
TSK
TSK · ಅಪೊಸ್ತಲರ ಕೃತ್ಯಗ 15:22
Treasury of Scripture Knowledge references in ಕನ್ನಡ IRV.
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.
ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
¶ ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
¶ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.
¶ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.