ಮತ್ತಾಯನು 14:5
TSK
ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
TSK
Treasury of Scripture Knowledge references in ಕನ್ನಡ IRV.
ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.